ಸಿ ಎ ಪರಿಕ್ಷೆಯಲ್ಲಿ ಉತ್ತೀರ್ಣ
ಧಾರವಾಡ 08 : ಕಳೆದ ಮೇ ತಿಂಗಳಲ್ಲಿ ನವದೆಹಲಿಯ ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯು ನಡೆಸಿದ ಚಾಟ೯ಡ೯ ಅಕೌಂಟೆಂಟ ಅಂತಿಮ ಪರೀಕ್ಷೆಯಲ್ಲಿ ಹುಬ್ಬಳ್ಳಿ ತಾಲುಕಿನ ಅಗಡಿ ಗ್ರಾಮದ ಚಿನ್ನಪ್ಪಗೌಡ ಮರಿಗೌಡ್ರ ಉತ್ತಿರ್ಣರಾಗಿದ್ದಾರೆ ,
ನಗರದ ಖ್ಯಾತ ಲೆಕ್ಕ ಪರಿಶೋಧಕ ಎಮ್.ಡಿ.ಪಿಸೆ & ಅಸೋಸಿಯೆಟ್ಸ, ಧಾರವಾಢ ಇವರ ಸಂಸ್ಥಯಲ್ಲಿ ತರಬೇತಿ ಪಡೆದಿರುತ್ತಾರೆ. ಸಂಸ್ಥೆಯ ಪರವಾಗಿ ಮಧುಸೂದನ ಪಿಸೆ ಹಾಗೂ ಕಚೇರಿಯ ಸಿಬ್ಬಂದಿಯವರು ಇಂದು ಸನ್ಮಾನಿಸಿದ ದ್ರಶ್ಯ.
ಸುದ್ದಿ ಹಾಗೂ ಜಾಹಿರಾತುಗಾಗಿ ಸಂಪರ್ಕಿಸಿರಿ :9945564891